ತಾಜಾ ಸುದ್ದಿ ರಾಜಕೀಯ ಕ್ರೈಂ ನ್ಯೂಸ್ ರಾಜ್ಯ-ಜಿಲ್ಲೆ ದೇಶ-ವಿದೇಶ ಸೋಷಿಯಲ್ ಮೀಡಿಯಾ ಮನರಂಜನೆ ಕಾನೂನು ಜೀವನಶೈಲಿ ಕ್ರೀಡೆ ಗುರುಪರಂಪರೆ ವಿಡೀಯೋ English News

ದೇವೇಗೌಡರ ಪತ್ನಿ ಚನ್ನಮ್ಮ ಅಗಲಿಕೆಗೆ ಶ್ರೀ ರಂಭಾಪುರಿ ಜಗದ್ಗುರುಗಳ ಸಂತಾಪ

On: July 19, 2026 9:01 AM
Follow Us:

​ಬೆಂಗಳೂರು: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಧರ್ಮ ಪತ್ನಿ ಚೆನ್ನಮ್ಮ ಅವರ ಅಗಲಿಕೆಗೆ ಬಾಳೆಹೊನ್ನೂರು ಶ್ರೀ ರಂಭಾಪುರಿ ಜಗದ್ಗುರುಗಳು ತಮ್ಮ ಸಂತಾಪ ವ್ಯಕ್ತಪಡಿಸಿದ್ದಾರೆ.

​ದೇವೇಗೌಡರ ಬಾಳಿನಲ್ಲಿ ಚನ್ನಮ್ಮ ಅತ್ಯಂತ ಮಹತ್ವದ ಪಾತ್ರ ವಹಿಸಿದ್ದನ್ನು ಮರೆಯುವಂತಿಲ್ಲ. ದಯಾಘನನಾದ ಪರಮಾತ್ಮನು ಮೃತರ ಆತ್ಮಕ್ಕೆ ಚಿರಶಾಂತಿ ನೀಡಲಿ. ದೇವೇಗೌಡರನ್ನು ಮೊದಲಗೊಂಡು ಕುಟುಂಬದ ಎಲ್ಲರಿಗೂ ಅವರ ಅಗಲಿಕೆಯ ನೋವನ್ನು ಸಹಿಸುವ ಶಕ್ತಿ ನೀಡಲೆಂದು ಶ್ರೀ ರಂಭಾಪುರಿ ಜಗದ್ಗುರುಗಳು ತಮ್ಮ ಸಂತಾಪ ಸೂಚಕ ಸಂದೇಶದಲ್ಲಿ ತಿಳಿಸಿದ್ದಾರೆ.

K.M.Sathish Gowda

Join WhatsApp

Join Now

Facebook

Join Now

Read more

ಶಿವಮೊಗ್ಗದಲ್ಲಿ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರ ಪತ್ನಿ ಚೆನ್ನಮ್ಮ ಅವರಿಗೆ ಜೆಡಿಎಸ್ ಕಾರ್ಯಕರ್ತರಿಂದ ಭಾವಪೂರ್ಣ ಶ್ರದ್ಧಾಂಜಲಿ

ಶಿವಮೊಗ್ಗದಲ್ಲಿ ಶೇ. 44ರಷ್ಟು ಮಳೆ ಕೊರತೆ; ಜನರ ಮನೆಬಾಗಿಲಿಗೆ ತೆರಳಿ ಬರ ಪರಿಸ್ಥಿತಿ ನಿಭಾಯಿಸಿ: ಕರ್ತವ್ಯಲೋಪಕ್ಕೆ ಕಠಿಣ ಕ್ರಮ – ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ

ಇದು ಕಾಂಗ್ರೆಸ್‌ನ ತುಘಲಕ್ ದರ್ಬಾರ್; ರೈತರ ಭೂಮಿ ಮುಟ್ಟಿದರೆ ಹುಷಾರ್!: ರೈತರ ಭೂಮಿ ಕಸಿಯುವ ಸರ್ಕಾರಕ್ಕೆ ಜನರೇ ತಕ್ಕ ಉತ್ತರ ನೀಡಲಿದ್ದಾರೆ: ಬಿ.ಎಸ್. ಯಡಿಯೂರಪ್ಪ

ಬಿಡದಿ ಭೂಸ್ವಾಧೀನ ವಿರೋಧಿಸಿ ಬಿಜೆಪಿ ರಣಕಹಳೆ; “ಅನ್ನದಾತನ ಜಮೀನು ಕಸಿಯಲು ಬಿಡುವುದಿಲ್ಲ”: ಬಿ.ವೈ. ವಿಜಯೇಂದ್ರ

ಬರದಿಂದ ಬೆಂಡಾದ ರೈತನಿಗೆ ಸರ್ಕಾರದ ಮರಣಶಾಸನ; ರೈತರ ಸಹನೆಯನ್ನು ಪರೀಕ್ಷಿಸಬೇಡಿ, ಇಲ್ಲದಿದ್ದರೆ ರಾಜ್ಯವ್ಯಾಪಿ ಹೋರಾಟ: ಹೆಚ್.ಆರ್. ಬಸವರಾಜಪ್ಪ

ವಿಶ್ವ ಯುವ ಕೌಶಲ್ಯ ದಿನಾಚರಣೆ: ತಾಂತ್ರಿಕ ಹಾಗೂ ಕೃತಕ ಬುದ್ಧಿಮತ್ತೆ ಕೌಶಲ್ಯಗಳೇ ಭವಿಷ್ಯದ ಯಶಸ್ಸಿನ ಅಡಿಪಾಯ – ಎಸ್. ರುದ್ರೇಗೌಡ

Leave a Comment