ತಾಜಾ ಸುದ್ದಿ ರಾಜಕೀಯ ಕ್ರೈಂ ನ್ಯೂಸ್ ರಾಜ್ಯ-ಜಿಲ್ಲೆ ದೇಶ-ವಿದೇಶ ಸೋಷಿಯಲ್ ಮೀಡಿಯಾ ಮನರಂಜನೆ ಕಾನೂನು ಜೀವನಶೈಲಿ ಕ್ರೀಡೆ ಗುರುಪರಂಪರೆ ವಿಡೀಯೋ English News

ಧರ್ಮಸ್ಥಳ ಪ್ರಕರಣ: 2ನೇ ದಿನವೂ ಶವಗಳಿಗಾಗಿ ಮುಂದುವರಿದ ಶೋಧ, ಇಲ್ಲಿಯವರೆಗೂ ಸಿಗದ ಅಸ್ಥಿಪಂಜರ

On: July 30, 2025 5:32 PM
Follow Us:

ಮಂಗಳೂರು, : ಧರ್ಮಸ್ಥಳದಲ್ಲಿ ನೂರಾರು ಶವ ಹೂತಿದ್ದಾಗಿ ತಪ್ಪೊಪ್ಪಿಗೆ ಪ್ರಕರಣ‌ಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ದಳ (ಎಸ್‌ಐಟಿ) ತನಿಖೆಯನ್ನು ತೀವ್ರಗೊಳಿಸಿದ್ದು, ನೇತ್ರಾವತಿ ಸ್ನಾನಘಟ್ಟದ ಬಳಿಯ ಅರಣ್ಯದಲ್ಲಿ ಉತ್ಖನನ ಕಾರ್ಯ ಮುಂದುವರಿಸಿದ್ದಾರೆ. ಆದ್ರೆ, ವ್ಯಕ್ತಿ ತೋರಿಸಿದ್ದ ಮೊದಲ ಪಾಯಿಂಟ್​ ನಲ್ಲಿ ನಿನ್ನೆ ಏನು ಸಿಕ್ಕಿರಲಿಲ್ಲ. ಇಂದು 2ನೇ ದಿನವೂ ಸಹ ಕಾರ್ಯಚರಣೆ ನಡೆಸಿದ್ದು, ಇಂದೂ ಸಹ 2 ಹಾಗೂ ಮೂರನೇ ಪಾಯಿಂಟ್​ ನಲ್ಲೂ ಸಹ ಅಗೆದು ನೋಡಿದ್ರೆ ಯಾವುದೇ ಕುರುಹುಗಳು ಸಿಕ್ಕಿಲ್ಲ. 6 ಅಡಿ ಅಳ-ಅಗಲ ಅಗೆದರೂ ಸಹ ಎರಡನೇ ಸ್ಥಳದಲ್ಲೂ ಅಸ್ಥಿಪಂಜರ ಪತ್ತೆಯಾಗಿಲ್ಲ. ಅಲ್ಲದೇ ವ್ಯಕ್ತಿ ತೋರಿಸಿದ ಮೂರನೇ ಸ್ಥಳವನ್ನು ಸಹ 20‌ ಮಂದಿ‌ ಕಾರ್ಮಿಕರು ಭೂಮಿ ಅಗೆದು ನೋಡಿದ್ರೆ ಏನು ಪತ್ತೆಯಾಗಿಲ್ಲ. ಹೀಗಾಗಿ ಇದೀಗ 4ನೇ ಸ್ಥಳದಲ್ಲಿ ಶೋಧಾ ಕಾರ್ಯ ಮುಂದುವರೆದಿದೆ.

K.M.Sathish Gowda

Join WhatsApp

Join Now

Facebook

Join Now

Read more

ಅನೈತಿಕ ಸಂಬಂಧಕ್ಕೆ ಅಡ್ಡಿಯಾದ ಪತಿಯ ಹತ್ಯೆ: ಪತ್ನಿ ಹಾಗೂ ಪ್ರಿಯಕರನಿಗೆ ಗಲ್ಲು ಶಿಕ್ಷೆ – ಭದ್ರಾವತಿ ಪೊಲೀಸರ ಚಾಣಾಕ್ಷ ತನಿಖೆಗೆ ದೊರೆತ ಐತಿಹಾಸಿಕ ಜಯ,.!

ಶಿವಮೊಗ್ಗ ಗ್ರಾಮಾಂತರ ಪೊಲೀಸರ ಮಿಂಚಿನ ಕಾರ್ಯಾಚರಣೆ: 24 ಗಂಟೆಯೊಳಗೆ ಸರಗಳ್ಳರ ಬಂಧನ

“ನೈಟಿ ಧರಿಸಿದ್ದಕ್ಕೆ ಕೋಪ: ಹೆಂಡತಿಯನ್ನು ಜೀವಂತ ಸುಟ್ಟ ಪತಿ”

ನಟ ದುನಿಯಾ ವಿಜಯ್ ಸೇರಿದಂತೆ ಹಲವು ಮಂದಿ ಶೇರ್ ಮಾಡಿದ ಝಾಂಬಿ ಡ್ರಗ್ ಸುಳ್ಳು ವಿಡಿಯೋ ಪ್ರಕರಣ: ವೈರಲ್ ಮಾಡಿದವರ ವಿರುದ್ಧ ಕ್ರಮಕ್ಕೆ ಪೊಲೀಸ್ ಆಯುಕ್ತರ ಎಚ್ಚರಿಕೆ

“ಭದ್ರಾವತಿಯಲ್ಲಿ ಸಾಲದ ಕಿರುಕುಳಕ್ಕೆ ಜೀವ ಬಲಿ,.! 5 ವರ್ಷಗಳ ಬಳಿಕ ಆರೋಪಿತರಿಗೆ 10 ವರ್ಷ ಜೈಲು”

ಹನುಮಂತಪುರದಲ್ಲಿ ಬೆಚ್ಚಿಬೀಳಿಸಿದ ಘಟನೆ: ಅಡಕೆ ತೋಟದಲ್ಲಿ ಉರಿದುಹೋದ ಜೀವ – ಶಿವಮೊಗ್ಗ ಉಪನ್ಯಾಸಕರ ರಹಸ್ಯ ಸಾವು, ಕೊಲೆ ಶಂಕೆ‌,.!

Leave a Comment