ಕನ್ನಡ ಕಿರುತೆರೆಯ ಮತ್ತೊಬ್ಬ ಕಲಾವಿದ ಇದೀಗ ಸಾವಿಗೆ ಶರಣಾಗಿದ್ದಾನೆ. ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರ ಆಗುತ್ತಿದ್ದ ಕಾಮಿಡಿ ಕಿಲಾಡಿಗಳು ಕಾರ್ಯಕ್ರಮದ ಮೂಲಕ ರಾಜ್ಯದ ಜನತೆಯನ್ನು ನಗಿಸಿದ್ದ ಉತ್ತರ ಕನ್ನಡ ಜಿಲ್ಲೆಯ ಕಾಡಿನ ಹೈದ ಚಂದ್ರಶೇಖರ ಸಿದ್ಧಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ನಿನ್ನೆ ಮಗನಿಗೆ ನಾನಿನ್ನು ಬರುವುದಿಲ್ಲ ಮಗನೇ ಎಂದು ಹೇಳಿದವನು ಕಾಡಿನಲ್ಲಿ ಸಾವಿಗೆ ಶರಣಾಗಿದ್ದಾನೆ ಎಂದು ತಿಳಿದುಬಂದಿದೆ.
ಕಾಮಿಡಿ ಕಿಲಾಡಿಗಳು ಖ್ಯಾತಿಯ ಚಂದ್ರಶೇಖರ್ ಸಿದ್ಧಿ ಆತ್ಮಹತ್ಯೆ!
On: August 1, 2025 10:28 PM











