ತಾಜಾ ಸುದ್ದಿ ರಾಜಕೀಯ ಕ್ರೈಂ ನ್ಯೂಸ್ ರಾಜ್ಯ-ಜಿಲ್ಲೆ ದೇಶ-ವಿದೇಶ ಸೋಷಿಯಲ್ ಮೀಡಿಯಾ ಮನರಂಜನೆ ಕಾನೂನು ಜೀವನಶೈಲಿ ಕ್ರೀಡೆ ಗುರುಪರಂಪರೆ ವಿಡೀಯೋ English News

🎉 ಡಿಟೆಕ್ಟಿವ್ ನ್ಯೂಸ್24 – 1,00,000+ ವೀಕ್ಷಕರು..! 🎉

On: February 6, 2026 9:30 PM
Follow Us:

ಪ್ರಪಂಚದಾದ್ಯಂತ 1,00,000ಕ್ಕೂ ಹೆಚ್ಚು ವೀಕ್ಷಕರು ನಮ್ಮ ಡಿಟೆಕ್ಟಿವ್ ನ್ಯೂಸ್ 24 ಡಿಜಿಟಲ್ ಸುದ್ದಿ ಮಾಧ್ಯಮವನ್ನು ವೀಕ್ಷಿಸಿರುವುದು ನಮಗೆ ಅಪಾರ ಸಂತೋಷ ಹಾಗೂ ಹೆಮ್ಮೆ ತಂದಿದೆ.

ನಮ್ಮ ಮೇಲೆ ವಿಶ್ವಾಸವಿಟ್ಟು, ನಿರಂತರವಾಗಿ ಬೆಂಬಲ ನೀಡುತ್ತಿರುವ ಪ್ರತಿಯೊಬ್ಬ ವೀಕ್ಷಕರಿಗೂ ಹೃದಯಪೂರ್ವಕ ಧನ್ಯವಾದಗಳು💐🙏

ನಿಮ್ಮ ಪ್ರೋತ್ಸಾಹವೇ ನಮ್ಮ ಶಕ್ತಿ, ನಿಮ್ಮ ನಂಬಿಕೆಯೇ ನಮ್ಮ ಪ್ರೇರಣೆ.

ಮುಂದಿನ ದಿನಗಳಲ್ಲೂ ನಿಖರ, ನಿಷ್ಠಾವಂತ ಮತ್ತು ಜನಪರ ಸುದ್ದಿಯನ್ನು ನಿಮ್ಮ ಮುಂದೆ ತಲುಪಿಸುವ ಸಂಕಲ್ಪದೊಂದಿಗೆ, ನಿಮ್ಮಗಳ ಜೊತೆಗೆ ಸದಾ ನಿಂತಿರುತ್ತೇವೆ. ನೀವು ಇಟ್ಟಿರುವ ಈ ವಿಶ್ವಾಸವನ್ನು ಎಂದಿಗೂ ಕಳೆದುಕೊಳ್ಳದೆ, ಇನ್ನಷ್ಟು ಜವಾಬ್ದಾರಿಯಿಂದ ಸೇವೆ ಸಲ್ಲಿಸುವುದಾಗಿ ಭರವಸೆ ನೀಡುತ್ತೇವೆ.

ನಿಮ್ಮವ,

✍️ ಕೆ.ಎಂ.ಸತೀಶ್ ಗೌಡ
ಮುಖ್ಯ ಸಂಪಾದಕರು
ಡಿಟೆಕ್ಟಿವ್ ನ್ಯೂಸ್24
ಶಿವಮೊಗ್ಗ.

K.M.Sathish Gowda

Join WhatsApp

Join Now

Facebook

Join Now

Read more

ಸಾವಿನ ಬಲೆ ಹೆಣೆಯುತ್ತಿರುವ ಕೇಬಲ್‌ಗಳು: ವಿದ್ಯುತ್ ಇಲಾಖೆ–ಮಹಾನಗರ ಪಾಲಿಕೆಯ ನಿರ್ಲಕ್ಷ್ಯಕ್ಕೆ ಕೋಟೆ ರಸ್ತೆಯಲ್ಲಿ ಹಸು ಬಲಿ; ನಗರದ ವಿದ್ಯುತ್ ಕಂಬಗಳಲ್ಲೇ ಸಾಕ್ಷಾತ್ ಯಮನ ದರ್ಶನ!

ಸಮಾಜಮುಖಿ ಸೇವೆಯಲ್ಲಿ ಶಿವಮೊಗ್ಗ ಸರ್ವೋದಯ ಮಂಡಳಿ ರಾಜ್ಯಕ್ಕೆ ಮಾದರಿ: ಡಾ. ಎಚ್.ಎಸ್. ಸುರೇಶ್

​ವಿದ್ಯೆಯ ಜೊತೆಗೆ ಸಂಸ್ಕಾರಯುತ ಶಿಕ್ಷಣ ಇಂದಿನ ತುರ್ತು ಅಗತ್ಯ; ಸಿದ್ಧಗಂಗಾ ಶ್ರೀಗಳ ದಾಸೋಹ ಪರಂಪರೆಯೇ ನಮಗೆ ಪ್ರೇರಣೆ: ಸಿ.ಎಸ್. ಷಡಾಕ್ಷರಿ

ಶಿವಮೊಗ್ಗದ ನೀರಾವರಿ ಯೋಜನೆಗಳಿಗೆ ತುರ್ತು ಅನುದಾನ ಬಿಡುಗಡೆ ಮಾಡಿ; ರೈತರ ಹಿತಕ್ಕೆ ಆದ್ಯತೆ ನೀಡಿ: ಸಚಿವ ರಾಮಲಿಂಗಾರೆಡ್ಡಿಗೆ ಸಂಸದ ಬಿ.ವೈ. ರಾಘವೇಂದ್ರ ಒತ್ತಾಯ

‘ಎಂಪಿ, ಎಂಎಲ್‌ಎ ಆಗುವುದಕ್ಕಿಂತ ನೌಕರರ ವಿಶ್ವಾಸ ಗಳಿಸುವುದೇ ದೊಡ್ಡ ಸಾಧನೆ’: ಸಿ.ಎಸ್. ಷಡಾಕ್ಷರಿ ಕಾರ್ಯವೈಖರಿಗೆ ಸಂಸದ ಬಿ.ವೈ. ರಾಘವೇಂದ್ರ ಮೆಚ್ಚುಗೆ

ಜರ್ಮನಿಯಲ್ಲೂ ಶರಣ ಸಂಸ್ಕೃತಿಯ ವೈಭವ: “ವಿದೇಶದಲ್ಲೂ ತಾಯ್ನಾಡಿನ ಸಂಸ್ಕಾರ ಉಳಿಸಿಕೊಳ್ಳುವುದೇ ನಿಜವಾದ ಧರ್ಮನಿಷ್ಠೆ” – ಮ್ಯೂನಿಚ್‌ನಲ್ಲಿ ತರಳಬಾಳು ಶ್ರೀಗಳ ಜಾಗತಿಕ ಕರೆ

Leave a Comment