ತಾಜಾ ಸುದ್ದಿ ರಾಜಕೀಯ ಕ್ರೈಂ ನ್ಯೂಸ್ ರಾಜ್ಯ-ಜಿಲ್ಲೆ ದೇಶ-ವಿದೇಶ ಸೋಷಿಯಲ್ ಮೀಡಿಯಾ ಮನರಂಜನೆ ಕಾನೂನು ಜೀವನಶೈಲಿ ಕ್ರೀಡೆ ಗುರುಪರಂಪರೆ ವಿಡೀಯೋ English News

21 ವರ್ಷದ ಯುವತಿಗೆ ಮೆದುಳು ಜ್ವರ ಎಂದು ದಾಖಲು ಲಿವರ್ ಸಮಸ್ಯೆ ಎಂದು ಏರ್ ಲಿಫ್ಟ್.         

On: July 26, 2025 6:50 PM
Follow Us:

ಇದೇ ಮೊದಲ ಬಾರಿಗೆ, ಗಂಭೀರ ಅಸ್ವಸ್ಥೆಯಾಗಿದ್ದ ಯುವತಿಯೊಬ್ಬರನ್ನು ಹೆಚ್ಚಿನ ಚಿಕಿತ್ಸೆಗಾಗಿ ವಿಮಾನದ ಮೂಲಕ ಮುಂಬೈಗೆ ಏರ್‌ಲಿಫ್ಟ್ ಮಾಡಲಾಗಿದೆ. ಮೆದುಳು ಜ್ವರವೆಂದು ಬಳಲುತ್ತಿದ್ದ 21 ವರ್ಷದ ಯುವತಿಗೆ ಲಿವೆರ್ ಡ್ಯಾಮೇಜ್ ಕಂಡುಬಂದಿದ್ದು,  ಅವರನ್ನು ಶಿವಮೊಗ್ಗದ ಖಾಸಗಿ ಶಿವಮೊಗ್ಗದ ಮುಂಬೈನ ರಿಲಯನ್ಸ್ ಆಸ್ಪತ್ರೆಗೆ ವಿಶೇಷ ವಿಮಾನದ ಮೂಲಕ ಕಳುಹಿಸಿಕೊಡಲಾಯಿತು.   ಶಿವಮೊಗ್ಗದ ಗಾಂಧಿ ಬಜಾರ್‌ನ ತಿಮ್ಮಪ್ಪ ಕೊಪ್ಪಲು ರಸ್ತೆ ಯ ನಿವಾಸಿ ಹಾಗೂ ಮನೋಜ್ ಮನಿಷಾ ದಂಪತಿಯ ಪುತ್ರಿಯಾಗಿರುವ ಮಾನ್ಯ, ಕಳೆದ ಕೆಲವು ದಿನಗಳಿಂದ ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದರು. ಇವರ ಆರೋಗ್ಯ ಸ್ಥಿತಿ ಗಂಭೀರಗೊಂಡ ಹಿನ್ನೆಲೆಯಲ್ಲಿ ವೈದ್ಯರ ಸಲಹೆಯಂತೆ ಮುಂಬೈಗೆ ರವಾನಿಸಲು ನಿರ್ಧರಿಸಲಾಯಿತು.  ಯುವತಿಯನ್ನು ಖಾಸಗಿ ಆಸ್ಪತ್ರೆಯಿಂದ ವಿಮಾನ ನಿಲ್ದಾಣಕ್ಕೆ ಸಾಗಿಸಲು ಶಿವಮೊಗ್ಗ ಪೊಲೀಸರು ಜೀರೋ ಟ್ರಾಫಿಕ್ ವ್ಯವಸ್ಥೆ ಕಲ್ಪಿಸುವ ಮೂಲಕ ಸಹಕಾರ ನೀಡಿದರು.     

ಐಸಿಯು ಕೇರ್ ವೈದ್ಯರಾದ ಡಾ.ರಾಕೇಶ್ ಮಾತು  ಮಾನ್ಯಜೈನ್ 21 ಮುಂಬೈಯಿಂದ ಬಂದಿದ್ದರು. ಇಂಟಿಯರ್ ಡಿಸೈನರ್ ಆಗಿದ್ದರು. ಟ್ರಾವೆಲ್ ಮಾಡಿ ಬಂದಿದ್ದರು. ಜ್ವರ ಬಂದು 7 ದಿನವಾಗಿತ್ತು. ಬೇರೆ ಆಸ್ಪತ್ರೆಯಲ್ಲಿ ದಾಖಲಾಗಿದ್ದು ಡೆಂಗ್ಯೂ ಎಂದಾಗಿತ್ತು. ಮಂಗಳವಾರ ಅಮೃತ ಲೈಫ್ ಕೇರ್ ನಲ್ಲಿ ದಾಖಲಾಗಿದ್ದರು.  ನಿನ್ನೆ ನಂಜಪ್ಪಕ್ಕೆ ಅಡ್ಮಿಟ್ ಆಗಿದ್ದಾಗ ರಕ್ತ ಪರಿಶೀಲನೆಯಲ್ಲಿ ಲಿವರ್ ಸಮಸ್ಯೆ ಕಂಡುಬಂದಿತ್ತು.  ವೆಂಟಿಲೇಟರ್ ಬೇಕಿತ್ತು. ಲಿವರ್ ಫೇಲ್ಯೂರ್ ಆಗುವ ಸಾಧ್ಯತೆಯಿದ್ದು ಟ್ರಾನ್ಸಪಲೆಂಟ್ ಕಂಡು ಬರುವ ಸಾಧ್ಯತೆಯಿದಾಗಿ ಮುಂಬೈನ ರಿಲಿಯನ್ಸ್ ಗೆ ಶಿಫ್ಟ್ ಮಾಡಲಾಗಿದೆ. ಬಹು ಅಂಗಾಂಗ ವಿಫಲವಾಗುವ ಸಾಧ್ಯತೆಯೂ ಇತ್ತು ಎಂದು ವೈದ್ಯ ಡಾ.ರಾಕೇಶ್ ತಿಳಿಸಿದರು.    ಓವರ್ ನೈಟ್ ಮುಂಬೈ ನ ರಿಲಿಯನ್ಸ್ ಆಸ್ಪತ್ರೆಗೆ ಹೋಗಬೇಕು ಎಂಬ ಅಂಶ ಗಮನದಲ್ಲಿತ್ತು. ಸಂಪರ್ಕ ಬೆಳೆಸಲಾಗಿತ್ತು. ಕಿಡ್ನಿ ಸಮಸ್ಯೆಯಾಗಿರಲಿಲ್ಲ. ಲಿವರ್ ಫೇಲ್ಯೂರ್ ಆಗುವ ಸಾಧ್ಯತೆಯಿತ್ತು. ಲಿವರ್ ಟ್ರಾಸ್ಪಲೆಂಟ್ ಆಗಬೇಕಿದೆ ಎಂಬ ಅಂಶದಲ್ಲಿ ಮುಂಬೈಗೆ ಏರ್ ಲಿಫ್ಟ್ ಮಾಡಲಾಗಿದೆ.  ಇದು ಡೆಂಗ್ಯೂವಿನಲ್ಲಿ 1% ಈ ರೀತಿ ಲಿವರ್ ಡ್ಯಾಮೇಜ್ ಕಂಡು ಬರುತ್ತದೆ ಎಂದರು.

K.M.Sathish Gowda

Join WhatsApp

Join Now

Facebook

Join Now

Read more

ಬಿಎಸ್‌ವೈ ಅಭಿಮಾನೋತ್ಸವಕ್ಕೆ ‘ವೈದ್ಯಕೀಯ ಕವಚ’: ಲಕ್ಷಾಂತರ ಅಭಿಮಾನಿಗಳ ಪಾಲಿಗೆ ಸಂಜೀವಿನಿಯಾದ ಡಾ.ಲಕ್ಷ್ಮಣ್, ಡಾ. ಚನ್ನಮಲ್ಲಯ್ಯ, ಡಾ.ನಾರಾಯಣ್ ತಂಡ

ಇಂಧನ ಉಳಿತಾಯಕ್ಕೆ ಪ್ರಧಾನಿ ಮೋದಿ ಮಾದರಿ: ಎಸ್‌ಪಿಜಿ ಬೆಂಗಾವಲು ಪಡೆಯಲ್ಲಿ 50% ಕಡಿತಕ್ಕೆ ಸೂಚನೆ

ದೇಶಕ್ಕೆ ಬುದ್ಧಿ ಹೇಳುವ ಕೇಂದ್ರಕ್ಕೆ ಒಂದು ಪರೀಕ್ಷೆ ನಡೆಸಲಾಗುತ್ತಿಲ್ಲವೇ? : ಸಚಿವ ಮಧು ಬಂಗಾರಪ್ಪ ವಾಗ್ದಾಳಿ

ಬಸವೇಶ್ವರ ಸೊಸೈಟಿಯ ಶತಮಾನೋತ್ಸವ ಸಂಭ್ರಮ: ಮೇ 16 ಮತ್ತು 17ರಂದು ಜಗದ್ಗುರು ಪಂಚಪೀಠಾಧೀಶ್ವರರ ಅಡ್ಡಪಲ್ಲಕ್ಕಿ ಮಹೋತ್ಸವ ಹಾಗೂ ಯಡಿಯೂರಪ್ಪ ಅವರಿಗೆ ಅಭಿನಂದನಾ ಸಮಾರಂಭ

ವೈದ್ಯಕೀಯ ಆಕಾಂಕ್ಷಿಗಳಿಗೆ ಬಿಗ್ ಅಪ್‌ಡೇಟ್: ನೀಟ್ 2026 ರದ್ದು; ಶೀಘ್ರದಲ್ಲೇ ಮರುಪರೀಕ್ಷೆಯ ಹೊಸ ದಿನಾಂಕ ಘೋಷಣೆ

ಬಿಎಸ್‌ವೈ ಅಭಿಮಾನೋತ್ಸವದ ಅಭೂತಪೂರ್ವ ಯಶಸ್ಸು: ನಾಡಿನ ಜನತೆ ಹಾಗೂ ಆಗಮಿಸಿದ ಗಣ್ಯರಿಗೆ ಸಂಸದ ಬಿ.ವೈ. ರಾಘವೇಂದ್ರ ಕೃತಜ್ಞತೆ

Leave a Comment