ತಾಜಾ ಸುದ್ದಿ ರಾಜಕೀಯ ಕ್ರೈಂ ನ್ಯೂಸ್ ರಾಜ್ಯ-ಜಿಲ್ಲೆ ದೇಶ-ವಿದೇಶ ಸೋಷಿಯಲ್ ಮೀಡಿಯಾ ಮನರಂಜನೆ ಕಾನೂನು ಜೀವನಶೈಲಿ ಕ್ರೀಡೆ ಗುರುಪರಂಪರೆ ವಿಡೀಯೋ English News

21 ವರ್ಷದ ಯುವತಿಗೆ ಮೆದುಳು ಜ್ವರ ಎಂದು ದಾಖಲು ಲಿವರ್ ಸಮಸ್ಯೆ ಎಂದು ಏರ್ ಲಿಫ್ಟ್.         

On: July 26, 2025 6:50 PM
Follow Us:

ಇದೇ ಮೊದಲ ಬಾರಿಗೆ, ಗಂಭೀರ ಅಸ್ವಸ್ಥೆಯಾಗಿದ್ದ ಯುವತಿಯೊಬ್ಬರನ್ನು ಹೆಚ್ಚಿನ ಚಿಕಿತ್ಸೆಗಾಗಿ ವಿಮಾನದ ಮೂಲಕ ಮುಂಬೈಗೆ ಏರ್‌ಲಿಫ್ಟ್ ಮಾಡಲಾಗಿದೆ. ಮೆದುಳು ಜ್ವರವೆಂದು ಬಳಲುತ್ತಿದ್ದ 21 ವರ್ಷದ ಯುವತಿಗೆ ಲಿವೆರ್ ಡ್ಯಾಮೇಜ್ ಕಂಡುಬಂದಿದ್ದು,  ಅವರನ್ನು ಶಿವಮೊಗ್ಗದ ಖಾಸಗಿ ಶಿವಮೊಗ್ಗದ ಮುಂಬೈನ ರಿಲಯನ್ಸ್ ಆಸ್ಪತ್ರೆಗೆ ವಿಶೇಷ ವಿಮಾನದ ಮೂಲಕ ಕಳುಹಿಸಿಕೊಡಲಾಯಿತು.   ಶಿವಮೊಗ್ಗದ ಗಾಂಧಿ ಬಜಾರ್‌ನ ತಿಮ್ಮಪ್ಪ ಕೊಪ್ಪಲು ರಸ್ತೆ ಯ ನಿವಾಸಿ ಹಾಗೂ ಮನೋಜ್ ಮನಿಷಾ ದಂಪತಿಯ ಪುತ್ರಿಯಾಗಿರುವ ಮಾನ್ಯ, ಕಳೆದ ಕೆಲವು ದಿನಗಳಿಂದ ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದರು. ಇವರ ಆರೋಗ್ಯ ಸ್ಥಿತಿ ಗಂಭೀರಗೊಂಡ ಹಿನ್ನೆಲೆಯಲ್ಲಿ ವೈದ್ಯರ ಸಲಹೆಯಂತೆ ಮುಂಬೈಗೆ ರವಾನಿಸಲು ನಿರ್ಧರಿಸಲಾಯಿತು.  ಯುವತಿಯನ್ನು ಖಾಸಗಿ ಆಸ್ಪತ್ರೆಯಿಂದ ವಿಮಾನ ನಿಲ್ದಾಣಕ್ಕೆ ಸಾಗಿಸಲು ಶಿವಮೊಗ್ಗ ಪೊಲೀಸರು ಜೀರೋ ಟ್ರಾಫಿಕ್ ವ್ಯವಸ್ಥೆ ಕಲ್ಪಿಸುವ ಮೂಲಕ ಸಹಕಾರ ನೀಡಿದರು.     

ಐಸಿಯು ಕೇರ್ ವೈದ್ಯರಾದ ಡಾ.ರಾಕೇಶ್ ಮಾತು  ಮಾನ್ಯಜೈನ್ 21 ಮುಂಬೈಯಿಂದ ಬಂದಿದ್ದರು. ಇಂಟಿಯರ್ ಡಿಸೈನರ್ ಆಗಿದ್ದರು. ಟ್ರಾವೆಲ್ ಮಾಡಿ ಬಂದಿದ್ದರು. ಜ್ವರ ಬಂದು 7 ದಿನವಾಗಿತ್ತು. ಬೇರೆ ಆಸ್ಪತ್ರೆಯಲ್ಲಿ ದಾಖಲಾಗಿದ್ದು ಡೆಂಗ್ಯೂ ಎಂದಾಗಿತ್ತು. ಮಂಗಳವಾರ ಅಮೃತ ಲೈಫ್ ಕೇರ್ ನಲ್ಲಿ ದಾಖಲಾಗಿದ್ದರು.  ನಿನ್ನೆ ನಂಜಪ್ಪಕ್ಕೆ ಅಡ್ಮಿಟ್ ಆಗಿದ್ದಾಗ ರಕ್ತ ಪರಿಶೀಲನೆಯಲ್ಲಿ ಲಿವರ್ ಸಮಸ್ಯೆ ಕಂಡುಬಂದಿತ್ತು.  ವೆಂಟಿಲೇಟರ್ ಬೇಕಿತ್ತು. ಲಿವರ್ ಫೇಲ್ಯೂರ್ ಆಗುವ ಸಾಧ್ಯತೆಯಿದ್ದು ಟ್ರಾನ್ಸಪಲೆಂಟ್ ಕಂಡು ಬರುವ ಸಾಧ್ಯತೆಯಿದಾಗಿ ಮುಂಬೈನ ರಿಲಿಯನ್ಸ್ ಗೆ ಶಿಫ್ಟ್ ಮಾಡಲಾಗಿದೆ. ಬಹು ಅಂಗಾಂಗ ವಿಫಲವಾಗುವ ಸಾಧ್ಯತೆಯೂ ಇತ್ತು ಎಂದು ವೈದ್ಯ ಡಾ.ರಾಕೇಶ್ ತಿಳಿಸಿದರು.    ಓವರ್ ನೈಟ್ ಮುಂಬೈ ನ ರಿಲಿಯನ್ಸ್ ಆಸ್ಪತ್ರೆಗೆ ಹೋಗಬೇಕು ಎಂಬ ಅಂಶ ಗಮನದಲ್ಲಿತ್ತು. ಸಂಪರ್ಕ ಬೆಳೆಸಲಾಗಿತ್ತು. ಕಿಡ್ನಿ ಸಮಸ್ಯೆಯಾಗಿರಲಿಲ್ಲ. ಲಿವರ್ ಫೇಲ್ಯೂರ್ ಆಗುವ ಸಾಧ್ಯತೆಯಿತ್ತು. ಲಿವರ್ ಟ್ರಾಸ್ಪಲೆಂಟ್ ಆಗಬೇಕಿದೆ ಎಂಬ ಅಂಶದಲ್ಲಿ ಮುಂಬೈಗೆ ಏರ್ ಲಿಫ್ಟ್ ಮಾಡಲಾಗಿದೆ.  ಇದು ಡೆಂಗ್ಯೂವಿನಲ್ಲಿ 1% ಈ ರೀತಿ ಲಿವರ್ ಡ್ಯಾಮೇಜ್ ಕಂಡು ಬರುತ್ತದೆ ಎಂದರು.

K.M.Sathish Gowda

Join WhatsApp

Join Now

Facebook

Join Now

Read more

ಕೆಂಪೇಗೌಡರ ಆದರ್ಶ, ವಾಲ್ಮೀಕಿ ಮಹರ್ಷಿಗಳ ಮೌಲ್ಯಗಳು ಸಮಾಜಕ್ಕೆ ದಾರಿದೀಪ: ಬಿ.ವೈ. ರಾಘವೇಂದ್ರ

​ನಾಡಪ್ರಭುವಿನ ಕೊಡುಗೆ ಅಪ್ರತಿಮ ಎಂದ ವಿಜಯೇಂದ್ರ; ಕೆಂಪೇಗೌಡರ ಕೀರ್ತಿ ಜಗತ್ತಿಗೆ ಸಾರಿದ್ದು ಬಿ.ಎಸ್.ವೈ ಎಂದ ಅಶ್ವತ್ಥನಾರಾಯಣ್

ನಾಡಪ್ರಭು ಕೆಂಪೇಗೌಡರಿಗೆ ನಮ್ಮೂರ ಬಳಗದಿಂದ ಗೌರವ ನಮನ; ಅವರ ದೂರದೃಷ್ಟಿಯೇ ಬೆಂಗಳೂರಿನ ವೈಭವ, ಆದರ್ಶಗಳೇ ಇಂದಿನ ಸಮಾಜಕ್ಕೆ ದಾರಿದೀಪ: ಎಂ. ಶ್ರೀಕಾಂತ್

​ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳ ಶನಿವಾರದ ಅವಧಿಯಲ್ಲಿ ಮಹತ್ವದ ಬದಲಾವಣೆ: ಇನ್ಮುಂದೆ ಏಕರೂಪದ ಶಾಲಾ ಸಮಯ ಜಾರಿ

ಗ್ರಾಮೀಣ ಮಹಿಳೆಯರ ಬದುಕಿಗೆ ಆಸರೆಯಾದ ಪುಷ್ಪಗಿರಿ ಸಂಸ್ಥೆ: ಜೂನ್ 29ರಂದು ಶಿವಮೊಗ್ಗದಲ್ಲಿ ಬೃಹತ್ ಮಹಿಳಾ ಸಮಾವೇಶ ಹಾಗೂ ‘ವಿದ್ಯಾಚೇತನ’ ಪ್ರಶಸ್ತಿ ಪ್ರದಾನ

​ದುಷ್ಟ ಕಾಂಗ್ರೆಸ್ ಸರ್ಕಾರವನ್ನು ಕಿತ್ತೊಗೆಯಲು ಒಗ್ಗಟ್ಟಿನ ಹೋರಾಟ; ಪಕ್ಷಕ್ಕೆ ದ್ರೋಹ ಬಗೆದವರನ್ನು ಬಿಡುವುದಿಲ್ಲ: ಬಿ.ವೈ. ವಿಜಯೇಂದ್ರ

Leave a Comment