ತಾಜಾ ಸುದ್ದಿ ರಾಜಕೀಯ ಕ್ರೈಂ ನ್ಯೂಸ್ ರಾಜ್ಯ-ಜಿಲ್ಲೆ ದೇಶ-ವಿದೇಶ ಸೋಷಿಯಲ್ ಮೀಡಿಯಾ ಮನರಂಜನೆ ಕಾನೂನು ಜೀವನಶೈಲಿ ಕ್ರೀಡೆ ಗುರುಪರಂಪರೆ ವಿಡೀಯೋ English News

ಧರ್ಮಸ್ಥಳ ಕೇಸ್; “ಪ್ರಕರಣದ ದೂರುದಾರನ ಮಾನಸಿಕ ಸ್ಥಿತಿ ಪರೀಕ್ಷಿಸಬೇಕು”: ಬಿ.ಸಿ.ಪಾಟೀಲ್ ಮಾಜಿ ಸಚಿವ ಒತ್ತಾಯಿಸಿದ್ದಾರೆ.

On: August 5, 2025 4:57 PM
Follow Us:

ಹಾವೇರಿ: ದೂರುದಾರ ಮಾನಸಿಕವಾಗಿ ಅಸ್ವಸ್ಥನೋ ಅಥವಾ ಸ್ವಸ್ಥನೋ ಎನ್ನುವುದನ್ನು ಮಾನಸಿಕ ತಜ್ಞರು ಮೊದಲು ಪರೀಕ್ಷಿಸಬೇಕು ಎಂದು ಮಾಜಿ ಸಚಿವ ಬಿ.ಸಿ.ಪಾಟೀಲ್  

ಹಾವೇರಿ  ಜಿಲ್ಲೆ ಹಿರೇಕೆರೂರಿನಲ್ಲಿ ಮಾತನಾಡಿದ ಅವರು, ಅನಾಮಿಕ ದೂರುದಾರ ಮೊದಲು ಮಾನಸಿಕವಾಗಿ ಸ್ವಸ್ತನಾಗಿದ್ದಾನೋ ಅಥವಾ ಅಸ್ವಸ್ಥನಾಗಿದ್ದಾನೋ ಎನ್ನುವುದನ್ನು ಮಾನಸಿಕ ತಜ್ಞರಿಂದ ಮೊದಲು ಪರೀಕ್ಷಿಸಬೇಕು. ನಂತರ ಕ್ರಮ ಜರುಗಿಸುವುದು ಒಳ್ಳೆಯದು ಎನ್ನುವುದು ನನ್ನ ಅಭಿಪ್ರಾಯ ಎಂದಿದ್ದಾರೆ. 

ನಾನು ಪೊಲೀಸ್ ಇಲಾಖೆಯಲ್ಲಿ ಕೆಲಸ ಮಾಡಿದ್ದೇನೆ. ದೂರುದಾರ ಮೊದಲು ಮಾನಸಿಕವಾಗಿ ಆರೋಗ್ಯವಾಗಿದ್ದಾನಾ ಅನ್ನೋದನ್ನ ದೃಢಪಡಿಸಿಕೊಂಡ ನಂತರ ಎಸ್‌ಐಟಿ ತಂಡ ತನಿಖೆ ಮಾಡುವುದು ಸೂಕ್ತ ಎಂದು ಅಭಿಪ್ರಾಯಪಟ್ಟಿದ್ದಾರೆ.

K.M.Sathish Gowda

Join WhatsApp

Join Now

Facebook

Join Now

Read more

ಅನೈತಿಕ ಸಂಬಂಧಕ್ಕೆ ಅಡ್ಡಿಯಾದ ಪತಿಯ ಹತ್ಯೆ: ಪತ್ನಿ ಹಾಗೂ ಪ್ರಿಯಕರನಿಗೆ ಗಲ್ಲು ಶಿಕ್ಷೆ – ಭದ್ರಾವತಿ ಪೊಲೀಸರ ಚಾಣಾಕ್ಷ ತನಿಖೆಗೆ ದೊರೆತ ಐತಿಹಾಸಿಕ ಜಯ,.!

ಶಿವಮೊಗ್ಗ ಗ್ರಾಮಾಂತರ ಪೊಲೀಸರ ಮಿಂಚಿನ ಕಾರ್ಯಾಚರಣೆ: 24 ಗಂಟೆಯೊಳಗೆ ಸರಗಳ್ಳರ ಬಂಧನ

“ನೈಟಿ ಧರಿಸಿದ್ದಕ್ಕೆ ಕೋಪ: ಹೆಂಡತಿಯನ್ನು ಜೀವಂತ ಸುಟ್ಟ ಪತಿ”

ನಟ ದುನಿಯಾ ವಿಜಯ್ ಸೇರಿದಂತೆ ಹಲವು ಮಂದಿ ಶೇರ್ ಮಾಡಿದ ಝಾಂಬಿ ಡ್ರಗ್ ಸುಳ್ಳು ವಿಡಿಯೋ ಪ್ರಕರಣ: ವೈರಲ್ ಮಾಡಿದವರ ವಿರುದ್ಧ ಕ್ರಮಕ್ಕೆ ಪೊಲೀಸ್ ಆಯುಕ್ತರ ಎಚ್ಚರಿಕೆ

“ಭದ್ರಾವತಿಯಲ್ಲಿ ಸಾಲದ ಕಿರುಕುಳಕ್ಕೆ ಜೀವ ಬಲಿ,.! 5 ವರ್ಷಗಳ ಬಳಿಕ ಆರೋಪಿತರಿಗೆ 10 ವರ್ಷ ಜೈಲು”

ಹನುಮಂತಪುರದಲ್ಲಿ ಬೆಚ್ಚಿಬೀಳಿಸಿದ ಘಟನೆ: ಅಡಕೆ ತೋಟದಲ್ಲಿ ಉರಿದುಹೋದ ಜೀವ – ಶಿವಮೊಗ್ಗ ಉಪನ್ಯಾಸಕರ ರಹಸ್ಯ ಸಾವು, ಕೊಲೆ ಶಂಕೆ‌,.!

Leave a Comment