ತಾಜಾ ಸುದ್ದಿ ರಾಜಕೀಯ ಕ್ರೈಂ ನ್ಯೂಸ್ ರಾಜ್ಯ-ಜಿಲ್ಲೆ ದೇಶ-ವಿದೇಶ ಸೋಷಿಯಲ್ ಮೀಡಿಯಾ ಮನರಂಜನೆ ಕಾನೂನು ಜೀವನಶೈಲಿ ಕ್ರೀಡೆ ಗುರುಪರಂಪರೆ ವಿಡೀಯೋ English News

ಧರ್ಮಸ್ಥಳ ಮಾಸ್ಕ್ ಮ್ಯಾನ್ ಚಿನ್ನಯ್ಯ: ಇದೀಗ ಫೋಟೋ ಬಹಿರಂಗ

On: August 23, 2025 1:16 PM
Follow Us:

ದಕ್ಷಿಣ ಕನ್ನಡ : ಧರ್ಮಸ್ಥಳದಲ್ಲಿ ನೂರಾರು ಮಹಿಳಾ ಶವಗಳನ್ನು ಹೂತಿದ್ದಾರೆಂದು ಹೇಳಿದ್ದ ಮುಸುಕುಧಾರಿ ಚಿನ್ನಯ್ಯ ಈಗ ಎಸ್‌ಐಟಿ ಬಂಧನಕ್ಕೆ ಒಳಗಾಗಿದ್ದಾನೆ. ಬೆಳ್ತಂಗಡಿ ಕೋರ್ಟ್‌ಗೆ ಹಾಜರುಪಡಿಸಿದ ಬಳಿಕ, ಅವನ ಅಸಲಿ ಮುಖದ ಇತ್ತೀಚಿನ ಫೋಟೋ ಇದೀಗ ಬಹಿರಂಗವಾಗಿದೆ.

ಹಿಂದಿನ ದಿನಗಳಲ್ಲಿ ಚಿನ್ನಯ್ಯನ ಫೋಟೋ 14 ವರ್ಷ ಹಳೆಯದಾಗಿತ್ತು. ಅದು ಚಿನ್ನಯ್ಯ ಧರ್ಮಸ್ಥಳದಲ್ಲಿ ಸ್ವಚ್ಛತಾ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದ ವೇಳೆಯದ್ದು. ಆದರೆ ಇದೀಗ ರಿವೀಲ್ ಆದ ಫೋಟೋ ಅವನು ಮಾಸ್ಕ್ ಧರಿಸಿ ಓಡಾಡುತ್ತಿದ್ದ ಅವಧಿಯ ನಿಜವಾದ ಚಿತ್ರವಾಗಿದೆ.

ಎಸ್‌ಐಟಿ ತನಿಖೆ ಪ್ರಾರಂಭವಾದ ಜೂನ್ ತಿಂಗಳಿಂದ ಮಾಸ್ಕ್ ಹಾಕಿಕೊಂಡೇ ಕಾಣಿಸಿಕೊಂಡಿದ್ದ ವ್ಯಕ್ತಿ ಇದೇ ಚಿನ್ನಯ್ಯ ಎಂಬುದು ದೃಢವಾಗಿದೆ. ಈ ಹೊಸ ಫೋಟೋವನ್ನು ಚಿನ್ನಯ್ಯ ಸ್ವತಃ ಧರ್ಮಸ್ಥಳದಲ್ಲೇ ತೆಗೆಸಿಕೊಂಡಿದ್ದಾನೆಂಬ ಮಾಹಿತಿ ಲಭ್ಯವಾಗಿದೆ.

ಇದರಿಂದಾಗಿ ಕಳೆದ ಹಲವು ದಿನಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ಗೊಂದಲ ಸೃಷ್ಟಿಸಿದ್ದ “ಮಾಸ್ಕ್ ಮ್ಯಾನ್”ನ ನಿಜವಾದ ರೂಪ ಇದೀಗ ಬಹಿರಂಗಗೊಂಡಿದೆ.

K.M.Sathish Gowda

Join WhatsApp

Join Now

Facebook

Join Now

Read more

ಕೆಂಪೇಗೌಡರ ಆದರ್ಶ, ವಾಲ್ಮೀಕಿ ಮಹರ್ಷಿಗಳ ಮೌಲ್ಯಗಳು ಸಮಾಜಕ್ಕೆ ದಾರಿದೀಪ: ಬಿ.ವೈ. ರಾಘವೇಂದ್ರ

​ನಾಡಪ್ರಭುವಿನ ಕೊಡುಗೆ ಅಪ್ರತಿಮ ಎಂದ ವಿಜಯೇಂದ್ರ; ಕೆಂಪೇಗೌಡರ ಕೀರ್ತಿ ಜಗತ್ತಿಗೆ ಸಾರಿದ್ದು ಬಿ.ಎಸ್.ವೈ ಎಂದ ಅಶ್ವತ್ಥನಾರಾಯಣ್

ನಾಡಪ್ರಭು ಕೆಂಪೇಗೌಡರಿಗೆ ನಮ್ಮೂರ ಬಳಗದಿಂದ ಗೌರವ ನಮನ; ಅವರ ದೂರದೃಷ್ಟಿಯೇ ಬೆಂಗಳೂರಿನ ವೈಭವ, ಆದರ್ಶಗಳೇ ಇಂದಿನ ಸಮಾಜಕ್ಕೆ ದಾರಿದೀಪ: ಎಂ. ಶ್ರೀಕಾಂತ್

​ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳ ಶನಿವಾರದ ಅವಧಿಯಲ್ಲಿ ಮಹತ್ವದ ಬದಲಾವಣೆ: ಇನ್ಮುಂದೆ ಏಕರೂಪದ ಶಾಲಾ ಸಮಯ ಜಾರಿ

ಗ್ರಾಮೀಣ ಮಹಿಳೆಯರ ಬದುಕಿಗೆ ಆಸರೆಯಾದ ಪುಷ್ಪಗಿರಿ ಸಂಸ್ಥೆ: ಜೂನ್ 29ರಂದು ಶಿವಮೊಗ್ಗದಲ್ಲಿ ಬೃಹತ್ ಮಹಿಳಾ ಸಮಾವೇಶ ಹಾಗೂ ‘ವಿದ್ಯಾಚೇತನ’ ಪ್ರಶಸ್ತಿ ಪ್ರದಾನ

​ದುಷ್ಟ ಕಾಂಗ್ರೆಸ್ ಸರ್ಕಾರವನ್ನು ಕಿತ್ತೊಗೆಯಲು ಒಗ್ಗಟ್ಟಿನ ಹೋರಾಟ; ಪಕ್ಷಕ್ಕೆ ದ್ರೋಹ ಬಗೆದವರನ್ನು ಬಿಡುವುದಿಲ್ಲ: ಬಿ.ವೈ. ವಿಜಯೇಂದ್ರ

Leave a Comment